Thursday, May 07, 2026
Breaking News

District News

ದೊಡ್ಡಬೆಳವಂಗಲ ನಿಷ್ಠಾವಂತ ಕಾರ್ಯಕರ್ತರ ಸಮಾಲೋಚನಾ ಸಭೆ : ಇದು ಕಾರ್ಯಕರ್ತರ ಶಕ್ತಿ ಎಂದ ಪ್ರಮುಖರು

ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ ಒಂದಾದರೆ ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಒಂದಾಗಿದೆ ಇವೆರಡನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ದೊಡ್ಡತನವನ್ನು ಜಿಲ್ಲಾಧ್ಯಕ್ಷರು ತೋರಬೇಕಿದೆ ಎಂದು ರಾಜ್ಯ ಪ್ರಮುಖರಾದ ಹುಸ್ಕೂರ್ ಆನಂದ್ ತಿಳಿಸಿದರು. ದೊಡ್ಡ ಬೆಳವಂಗಲ ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ 25ನೇ ವರ್ಷದ ಬೆಳ್ಳಿಹಬ್ಬದ ಸಮಾಲೋಚನಾ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು ತಾಲ್ಲೂಕಿನ ಜೆಡಿಎಸ್ ಪ್ರಮುಖರಾದ ಬಿ ಮುನೇಗೌಡ ಅವರ ಜೊತೆ ಸಂವಾದ ನಡೆಸಿಒಮ್ಮತದ ತೀರ್ಮಾನ ಕೈಗೊಳ್ಳಳಾಗಿದ್ದು ಜೆಡಿಎಸ್ […]

Taluk news

ನಿರಂತರ ಅನ್ನದಾಸೋಹ ಸಮಿತಿ ಸಹಯೋಗದೊಂದಿಗೆ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ

ದೊಡ್ಡಬಳ್ಳಾಪುರ :ನಿರಾಶ್ರಿತ ಕಡು ಬಡವರಿಗೆ,ವೃದ್ಧರಿಗೆ ಆಹಾರ ವಿತರಣೆ ಮಾಡುವ ಮೂಲಕ ಇದು ನನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಸಮಾಜ ಸೇವಕರು ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆಯ ರಾಜ್ಯ ಕಾರ್ಯಧ್ಯಕ್ಷ ಹೆಚ್. ರಾಘವೇಂದ್ರ ತಿಳಿಸಿದರು. ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 2233 ನೇ ದಿನದ ನಿರಂತರ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಸಿದವರಿಗೆ ಆಹಾರ ವಿತರಣೆ, ಶಾಲಾ ಮಕ್ಕಳಿಗೆ ಅಗತ್ಯ ಪರಿಕರ ಹಾಗೂ ವಯೋವೃದ್ಧರಿಗೆ ಬಟ್ಟೆ ವಿತರಣೆ ಮಾಡುವ […]

ಮೇ 08ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಜೆಡಿಎಸ್ ಬೆಳ್ಳಿಹಬ್ಬ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಭಾಗಿ 

ದೊಡ್ಡಬಳ್ಳಾಪುರ : ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕ ಅಭಿವೃದ್ಧಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಯಾಗಿದ್ದು ಇಂದಿಗೆ 25ವರ್ಷಗಳನ್ನು ಪೂರೈಸಿದೆ ಈ ನಿಟ್ಟಿನಲ್ಲಿ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಜಿಲ್ಲಾ ಹಾಗೂ ತಾಲ್ಲೂಕು ಪ್ರಮುಖರ ಸಹಕಾರದೊಂದಿಗೆ ಮೇ 08ರಂದು ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಜತ ಮಹೋತ್ಸವ(ಜೆಡಿಎಸ್ ಪಕ್ಷದ ಬೆಳ್ಳಿಹಬ್ಬ )ವನ್ನು ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ರಾಜ್ಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು […]

Crime

ಮೇ 08ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಜೆಡಿಎಸ್ ಬೆಳ್ಳಿಹಬ್ಬ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕ ಅಭಿವೃದ್ಧಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಯಾಗಿದ್ದು ಇಂದಿಗೆ 25ವರ್ಷಗಳನ್ನು ಪೂರೈಸಿದೆ ಈ ನಿಟ್ಟಿನಲ್ಲಿ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಜಿಲ್ಲಾ ಹಾಗೂ ತಾಲ್ಲೂಕು ಪ್ರಮುಖರ ಸಹಕಾರದೊಂದಿಗೆ ಮೇ 08ರಂದು ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಜತ ಮಹೋತ್ಸವ(ಜೆಡಿಎಸ್ ಪಕ್ಷದ ಬೆಳ್ಳಿಹಬ್ಬ )ವನ್ನು ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ರಾಜ್ಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು […]

ಬೈರಸಂದ್ರ ಗ್ರಾಮದ ಹಂದಿ ಸಾಕಾಣಿಕಾ ಕೇಂದ್ರ ತೆರವುಗೊಳಿಸುವಂತೆ ಗ್ರಾಮಸ್ಥರ ಅಗ್ರಹ

ದೊಡ್ಡಬಳ್ಳಾಪುರ : ಗ್ರಾಮದಲ್ಲಿ ದುರ್ವಸನೆ ಸುಸುತ್ತಿರುವ ಹಂದಿ ಸಾಕಾಣಿಕಾ ಕೇಂದ್ರವನ್ನು ತೆರವುಗೊಳಿಸುವಂತೆ ಹೈ ಕೋರ್ಟ್ ಅದೇಶ ನೀಡಿದ್ದರು ಈವರೆಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತಿ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಗ್ರಾಮದ ಜನರ ಜೀವದ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ಗ್ರಾಮದ ನಿವಾಸಿ ಲಕ್ಷೀ ಸಾಗರ್ ಆರೋಪಿಸಿದ್ದಾರೆ. Ad ನಗರದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿರಂತರವಾಗಿ ನಮ್ಮ ಗ್ರಾಮದಲ್ಲಿನ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮನವಿ ಮಾಡುತ್ತಿದೆ. ಆದರೂ ಈ ವರೆಗೂ […]

ಪಾಲನಜೋಗಿಹಳ್ಳಿಯಲ್ಲಿ ನಿಲ್ಲದ ರಸ್ತೆ ಅಪಘಾತ : ಮತ್ತೆ ಆಕ್ಸಿಡೆಂಟ್ ಮಹಿಳೆಗೆ ಕಾಲು ಮುರಿತ 

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯಲ್ಲಿ ನಿನ್ನೆತಾನೇ ಕೆಎಸ್ ಆರ್ ಟಿಸಿ ಬಸ್ ಹರಿದು ಯುವಕ ಮೃತಪಟ್ಟಿದ್ದರು ಇಂದುಮತ್ತೆ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದೆ ಈ ಅಪಘಾತದಲ್ಲಿ ಮಹಿಳೆಯ ಕಾಲು ಮುರಿದಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಹೌದು ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ರಸ್ತೆಯಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾದಂತಿದೆ ಯಲಹಂಕ-ಹಿಂದೂಪುರ ರಸ್ತೆಯ ಪಾಲನಜೋಗಿಹಳ್ಳಿಯ ಗಣೇಶ್ ದೇವಸ್ಥಾನದ ಮುಂಭಾಗ ಈ ಘಟನೆ ಸಂಭವಿಸಿದ್ದು ಮಜಾನ್ ಬಿ (55) ಗಾಯಗೊಂಡ ಮಹಿಳೆ, ಬೈಕ್ ಆಟೋ ಮತ್ತು ಮಹಿಳೆಗೆ […]

Sports

ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟ : ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಮೂಡಿಗೆರಿಸಿಕೊಂಡ ಕೊನಘಟ್ಟ ‘ಬಿ’ ತಂಡ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊನಘಟ್ಟ ಗ್ರಾಮದ ಯುವಕರಿಂದ ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟವನ್ನು ಕಳೆದ ಮೂರು ದಿನಗಳಿಂದ ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ ‘ಬಿ’ ತಂಡ ಮುಡಿಗೇರಿಸಿಕೊಂಡಿತು. ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 50 ಸಾವಿರ ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ, ಕುರಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.ರನ್ನರ್ ಅಪ್ತ  ತಂಡಕ್ಕೆ 30ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು. Ad ಬಹುಮಾನ ವಿತರಿಸಿ […]

Follow Us

Advertisement

ನಿರಂತರ ಅನ್ನದಾಸೋಹ ಸಮಿತಿ ಸಹಯೋಗದೊಂದಿಗೆ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ

ಮೇ 08ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಜೆಡಿಎಸ್ ಬೆಳ್ಳಿಹಬ್ಬ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಭಾಗಿ 

ಮೇ 08ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಜೆಡಿಎಸ್ ಬೆಳ್ಳಿಹಬ್ಬ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಭಾಗಿ

ದೊಡ್ಡಬೆಳವಂಗಲ ನಿಷ್ಠಾವಂತ ಕಾರ್ಯಕರ್ತರ ಸಮಾಲೋಚನಾ ಸಭೆ : ಇದು ಕಾರ್ಯಕರ್ತರ ಶಕ್ತಿ ಎಂದ ಪ್ರಮುಖರು

ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆ ಸಾಮರ್ಥ್ಯದ ಇಎಸ್ಐಸಿ ಆಸ್ಪತ್ರೆ ಉದ್ಘಾಟನೆ 

Recent Posts